
ಮರಾಠ ಅಭಿವೃದ್ಧಿ ಮಂಡಳಿ ಮಾಡಿ ಸಂಕಷ್ಟಕ್ಕೆ ಸಿಲುಕಿದ ಬಿಎಸ್ವೈ
ಯಡಿಯೂರಪ್ಪ ಸರ್ಕಾರ ಮರಾಠ ಅಭಿಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.ಇದರಿಂದ ರಾಜ್ಯದಲ್ಲಿ ಆಕ್ರೊಶಗಳು ವ್ಯಕ್ತವಾಗುತ್ತಿವೆ. ಅಲ್ಲದೇ ವೀರಶೈವ ಲಿಂಗಾಯತ ಅಭಿವೃದ್ಧ ನಿಗಮ ಸ್ಥಾಪನೆಗೆ ಒತ್ತಡ ಹೆಚ್ಚಾಗಿದ್ದು, ಯಡಿಯೂರಪ್ಪಗೆ ದಿಕ್ಕುತೋಚದಂತಾಗಿದೆ.
ಬೆಂಗಳೂರು, (ನ.16): ಬೀದರ್ ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆ ಹಿನ್ನೆಲೆಯಲ್ಲಿ ಮರಾಠ ಸಮುದಾಯದ ಮತಗಳನ್ನ ಸೆಳೆಯಲು ಯಡಿಯೂರಪ್ಪ ಸರ್ಕಾರ ಮರಾಠ ಅಭಿಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕದಲ್ಲಿ ಮರಾಠ ಪ್ರಾಧಿಕಾರಕ್ಕೆ ಆಕ್ರೋಶ, ಸಿಎಂ ರಾಜೀನಾಮೆಗೆ ಆಗ್ರಹ
ಇದರಿಂದ ರಾಜ್ಯದಲ್ಲಿ ಆಕ್ರೊಶಗಳು ವ್ಯಕ್ತವಾಗುತ್ತಿವೆ. ಅಲ್ಲದೇ ವೀರಶೈವ ಲಿಂಗಾಯತ ಅಭಿವೃದ್ಧ ನಿಗಮ ಸ್ಥಾಪನೆಗೆ ಒತ್ತಡ ಹೆಚ್ಚಾಗಿದ್ದು, ಯಡಿಯೂರಪ್ಪಗೆ ದಿಕ್ಕುತೋಚದಂತಾಗಿದೆ.