Asianet Suvarna News Asianet Suvarna News

ಭಕ್ತರೇ ಗಮನಿಸಿ: ಸುತ್ತೂರು ಮಠಕ್ಕೆ ಇಂದಿನಿಂದ ನೋ ಎಂಟ್ರಿ

ಹುಬ್ಬಳ್ಳಿಯ ಮೂರು ಸಾವಿರ ಮಠದ ಸೀಲ್‌ಡೌನ್ ಬೆನ್ನಲ್ಲೇ ಮೈಸೂರಿನ ಸುತ್ತೂರು ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಭಕ್ತರ ಹಿತದೃಷ್ಟಿಯಿಂದ ಆಡಳಿತ ಮಂಡಳಿ ಈ ಪ್ರಕಟಣೆ ಹೊರಡಿಸಿದೆ. ಕೊರೊನಾ ಕೇಸ್‌ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸುತ್ತೂರು ಮಠದ ಆಲ್ಮಟ್ಟಿ ಸ್ವಾಮೀಜಿ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

ಹುಬ್ಬಳ್ಳಿಯ ಮೂರು ಸಾವಿರ ಮಠದ ಸೀಲ್‌ಡೌನ್ ಬೆನ್ನಲ್ಲೇ ಮೈಸೂರಿನ ಸುತ್ತೂರು ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಭಕ್ತರ ಹಿತದೃಷ್ಟಿಯಿಂದ ಆಡಳಿತ ಮಂಡಳಿ ಈ ಪ್ರಕಟಣೆ ಹೊರಡಿಸಿದೆ. ಕೊರೊನಾ ಕೇಸ್‌ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸುತ್ತೂರು ಮಠದ ಆಲ್ಮಟ್ಟಿ ಸ್ವಾಮೀಜಿ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

Video Top Stories