ಆಷಾಡ ಶುಕ್ರವಾರ ಹಿನ್ನೆಲೆ : ದೇಗುಲಗಳಿಗೆ ಹರಿದುಬರುತ್ತಿದೆ ಭಕ್ತರ ದಂಡು

ರಾಜ್ಯದಲ್ಲಿ ಕೊರೋನಾ ಲಾಕ್‌ಡೌನ್‌ನ 3ನೇ ಹಂತದ ಅನ್‌ಲಾಕ್ ಮಾಡಲಾಗಿದೆ.  ಇದೇ ವೇಳೆ ಆಷಾಡ ಆರಂಭವಾಗಿದ್ದು, ಆಷಾಡ ಹಿನ್ನೆಲೆ ದೇಗುಲಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಅಮವಾಸ್ಯೆ ಶುಕ್ರವಾರ ಹಿನ್ನೆಲೆ ದೇವರ ದರ್ಶನಕ್ಕೆ ಮುಗಿಬಿದ್ದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು.09):  ರಾಜ್ಯದಲ್ಲಿ ಕೊರೋನಾ ಲಾಕ್‌ಡೌನ್‌ನ 3ನೇ ಹಂತದ ಅನ್‌ಲಾಕ್ ಮಾಡಲಾಗಿದೆ. ಇದೇ ವೇಳೆ ಆಷಾಡ ಆರಂಭವಾಗಿದ್ದು, ಆಷಾಡ ಹಿನ್ನೆಲೆ ದೇಗುಲಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ : ರಜಾ ದಿನಗಳಲ್ಲೂ ಇಲ್ಲ.

ಅಮವಾಸ್ಯೆ ಶುಕ್ರವಾರ ಹಿನ್ನೆಲೆ ದೇವರ ದರ್ಶನಕ್ಕೆ ಮುಗಿಬಿದ್ದಿದ್ದಾರೆ. 

Related Video