Asianet Suvarna News Asianet Suvarna News

ಧಾರವಾಡದಲ್ಲಿ ಶಾಸಕ ಅಮೃತ ದೇಸಾಯಿ ಅದ್ಧೂರಿ ಮೆರವಣಿಗೆ, ಕೊರೋನಾ ರೂಲ್ಸ್ ಬ್ರೇಕ್.!

ಧಾರವಾಡದಲ್ಲಿ ಶಾಸಕ ಅಮೃತ ದೇಸಾಯಿ ಅದ್ಧೂರಿ ಮೆರವಣಿಗೆ ಮಾಡುವ ಮೂಲಕ ಕೊರೋನಾ ರೂಲ್ಸ್ ಬ್ರೆಕ್ ಮಾಡಲಾಗಿದೆ. ಕೊರೋನಾ ವಾರಿಯರ್ಸ್ ಸನ್ಮಾನ ಸಮಾರಂಭಕ್ಕೆ ಶಾಸಕರನ್ನು ಚಕ್ಕಡಿ ಮೂಲಕ ಕರೆತಂದಿದ್ದಾರೆ. 

ಬೆಂಗಳೂರು (ಆ. 15): ಧಾರವಾಡದಲ್ಲಿ ಶಾಸಕ ಅಮೃತ ದೇಸಾಯಿ ಅದ್ಧೂರಿ ಮೆರವಣಿಗೆ ಮಾಡುವ ಮೂಲಕ ಕೊರೋನಾ ರೂಲ್ಸ್ ಬ್ರೆಕ್ ಮಾಡಲಾಗಿದೆ. ಕೊರೋನಾ ವಾರಿಯರ್ಸ್ ಸನ್ಮಾನ ಸಮಾರಂಭಕ್ಕೆ ಶಾಸಕರನ್ನು ಚಕ್ಕಡಿ ಮೂಲಕ ಕರೆತಂದಿದ್ದಾರೆ.

ನಮ್ಮದು ಕಟ್ಟುವ ಪರಂಪರೆ, ನಿಮ್ಮದು ಕೆಡವುವ ಪರಂಪರೆ; ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ

ಈ ವೇಳೆ ನೂರಾರು ಜನ ಸೇರಿದ್ದು, ಮಾಸ್ಕ್ ಇಲ್ಲ, ಕೊರೊನಾ ನಿಯಮ ಪಾಲನೆ ಮಾಡಿಲ್ಲ. ಧಾರವಾಡದಲ್ಲಿ 1 ತಿಂಗಳ ಅವಧಿಯಲ್ಲಿ 45 ಕ್ಕಿಂತ ಹೆಚ್ಚು ಮಕ್ಕಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಹೀಗಾಗಿ ಜಿಲ್ಲಾಡಳಿತ ಕಠಿಣ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಆದರೆ ಶಾಸಕರೇ ಹೀಗೆ ಬೇಜವಾಬ್ದಾರಿಯುತವಾಗಿ ವರ್ತಿಸುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.