Asianet Suvarna News Asianet Suvarna News

ಹರ ಜಾತ್ರೆಯಲ್ಲಿ ಪಂಚಮಸಾಲಿ ಸ್ವಾಮೀಜಿ ಮಾತಾಡಿದ್ದು ತಪ್ಪು; ದಿನೇಶ್ ಗುಂಡೂರಾವ್

ದಾವಣಗೆರೆ (ಜ. 15): 'ಹರ ಜಾತ್ರೆಯಲ್ಲಿ ಪಂಚಮಸಾಲಿ ಸ್ವಾಮೀಜಿ ಮಾತಾಡಿದ್ದು ತಪ್ಪು. ಒಂದು ಸಮಾಜ ಕೈ ಬಿಡುತ್ತೆ ಅಂತ ಸ್ವಾಮೀಜಿ ಹೇಳಬಾರದಿತ್ತು' ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಸಹಜವಾಗಿ ಸಿಎಂ ಯಡಿಯೂರಪ್ಪ ಕೆರಳಿದ್ದಾರೆ. ಸ್ವಾಮೀಜಿಗಳು ಆ ರೀತಿ ಒತ್ತಡ ಹಾಕುವುದು ಸರಿಯಲ್ಲ. ಒತ್ತಡದಿಂದಲೇ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆವರ ಮಾತಿನ ಸಾರಾಂಶ ಇಲ್ಲಿದೆ ನೋಡಿ! 

ದಾವಣಗೆರೆ (ಜ. 15): ಹರ ಜಾತ್ರೆ ಯಲ್ಲಿ ಪಂಚಮಸಾಲಿ ಸ್ವಾಮೀಜಿ ಮಾತಾಡಿದ್ದು ತಪ್ಪು. ಒಂದು ಸಮಾಜ ಕೈ ಬಿಡುತ್ತೆ ಅಂತ ಸ್ವಾಮೀಜಿ ಹೇಳಬಾರದಿತ್ತು' ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ದಾವಣಗೆರೆ : ಎರಡನೇ ದಿನದ ಅದ್ಧೂರಿ ಹರ ಜಾತ್ರಾ ಮಹೋತ್ಸವ

ಸಹಜವಾಗಿ ಸಿಎಂ ಯಡಿಯೂರಪ್ಪ ಕೆರಳಿದ್ದಾರೆ. ಸ್ವಾಮೀಜಿಗಳು ಆ ರೀತಿ ಒತ್ತಡ ಹಾಕುವುದು ಸರಿಯಲ್ಲ. ಒತ್ತಡದಿಂದಲೇ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆವರ ಮಾತಿನ ಸಾರಾಂಶ ಇಲ್ಲಿದೆ ನೋಡಿ! 

Video Top Stories