Shivamogga Riots: ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ' ಈ ರೀತಿ ಆಗಬಾರದಿತ್ತು. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಬಂದೆವು. ಅವರ ಕುಟುಂಬದ ಜೊತೆ ಸರ್ಕಾರ ಇದೆ' ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಶಿವಮೊಗ್ಗ (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಉಸ್ತುವಾರಿ ಸಚಿವ ನಾರಾಯಣ ಗೌಡ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ' ಈ ರೀತಿ ಆಗಬಾರದಿತ್ತು. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಬಂದೆವು. ಅವರ ಕುಟುಂಬದ ಜೊತೆ ಸರ್ಕಾರ ಇದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ' ಎಂದು ನಾರಾಯಣ ಗೌಡ ಭೇಟಿ ಬಳಿಕ ಹೇಳಿದ್ದಾರೆ. 

Shivamogga Riots: ವ್ಯಾಪಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ 

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. 

Related Video