
District In-charge: ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಎಂಟಿಬಿ ಪಟ್ಟು
ಉಸ್ತುವಾರಿ ನೇಮಕ ಬೆನ್ನಲ್ಲೇ ಅಸಮಾಧಾನ ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿಗೆ ಎಂಟಿಬಿ ನಾಗರಾಜ್ (MTB Nagaraj) ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಎಂಟಿಬಿ ಪಟ್ಟು ಹಿಡಿದಿದ್ದಾರೆ.
ಬೆಂಗಳೂರು (ಜ. 25): ಉಸ್ತುವಾರಿ ನೇಮಕ ಬೆನ್ನಲ್ಲೇ ಅಸಮಾಧಾನ ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿಗೆ ಎಂಟಿಬಿ ನಾಗರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಎಂಟಿಬಿ ಪಟ್ಟು ಹಿಡಿದಿದ್ದಾರೆ. ಬೆಳಿಗ್ಗೆ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ಬೆಂಗಳೂರು ಗ್ರಾಮಾಂತರ ಉಸ್ತುವಾರಿಗೆ ಮನವಿ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ