Asianet Suvarna News Asianet Suvarna News

ಡಿಕೆಶಿ ಪುತ್ರಿ ಮದುವೆ ರಹಸ್ಯ: ಕಂಕಣ ಭಾಗ್ಯ ಕಲ್ಪಿಸಿದ್ದು ವಿನಯ್ ಗುರೂಜಿ!

ಡಿಕೆಶಿ ಪುತ್ರಿ ಐಶ್ವರ್ಯಾ ವಿವಾಹ ಕಾಫಿ ಡೇ ಸಿದ್ದಾರ್ಥ್ ಪುತ್ರನ ಜೊತೆ ನಿಶ್ಚಯವಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು ಅಧಿಕೃತ ಮಾಹಿತಿ ಹೊರ ಬೀಳಬೇಕಷ್ಟೇ. ಬಿಜೆಪಿ ಹಿರಿಯ ನಾಯಕ ಎಸ್‌ ಎಂ ಕೃಷ್ಣ ನೇತೃತ್ವದಲ್ಲಿ ಉಭಯ ಕುಟುಂಬಗಳ ನಡುವೆ ಮದುವೆ ಮಾತುಕತೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು (ಜೂ. 06): ಡಿಕೆಶಿ ಪುತ್ರಿ ಐಶ್ವರ್ಯಾ ವಿವಾಹ ಕಾಫಿ ಡೇ ಸಿದ್ದಾರ್ಥ್ ಪುತ್ರನ ಜೊತೆ ನಿಶ್ಚಯವಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು ಅಧಿಕೃತ ಮಾಹಿತಿ ಹೊರ ಬೀಳಬೇಕಷ್ಟೇ. ಬಿಜೆಪಿ ಹಿರಿಯ ನಾಯಕ ಎಸ್‌ ಎಂ ಕೃಷ್ಣ ನೇತೃತ್ವದಲ್ಲಿ ಉಭಯ ಕುಟುಂಬಗಳ ನಡುವೆ ಮದುವೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಡಿಕೆಶಿ ಹಾಗೂ ದಿವಂಗತ ಸಿದ್ದಾರ್ಥ್ ಆತ್ಮೀಯರಾಗಿದ್ದರು. ಉದ್ಯಮದಲ್ಲಿ ಪಾಲುದಾರರೂ ಆಗಿದ್ದರು. ಜೊತೆ ಸಿದ್ದಾರ್ಥ್ ಮಾವ ಎಸ್‌ಎಂ ಕೃಷ್ಣ ಡಿಕೆಶಿಗೆ ರಾಜಕೀಯ ಗುರು. ಹೀಗಾಗಿ ಎರಡೂ ಕುಟುಂಬಗಳು ಮದುವೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಹಾಗಾದರೆ ಈ ಮದುವೆ ಪ್ರಸ್ತಾಪಕ್ಕೆ ಆಶೀರ್ವಾದ ಮಾಡಿದ್ದು ಯಾರು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ..!

ಅಮರ್ತ್ಯ- ಐಶ್ವರ್ಯಾ ಮದುವೆ? ಡೇಟ್ ಯಾವಾಗ? ಡಿಕೆಶಿ ಹೇಳಿದ್ದಿಷ್ಟು

Video Top Stories