ಅಶೋಕ್ ಸಾವಿನ ಬಗ್ಗೆ ಅನುಮಾನ, ನ್ಯಾಯಾಂಗ ತನಿಖೆಗೆ ಡಿಕೆಶಿ ಆಗ್ರಹ

ಪ್ರೊ. ಅಶೋಕ್ ಸಾವಿನ ಬಗ್ಗೆ ಡಿಕೆ ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಸಿಎಂ ಆದೇಶಿಸಬೇಕು ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 09): ರಾಜೀವ್ ಗಾಂಧಿ ವಿವಿ ನಿವೃತ್ತ ಕುಲಸಚಿವ ಎನ್‌. ಎಸ್ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕ್ ಸಾವಿನ ಬಗ್ಗೆ ಡಿಕೆ ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಸಿಎಂ ಆದೇಶಿಸಬೇಕು ಎಂದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಕುಲಪತಿಯಾಗಲು ಅಶೋಕ್ ಕುಮಾರ್ ಪ್ರಭಾವಿಯೊಬ್ಬರಿಗೆ 2.5 ಕೋಟಿ ಹಣ ನೀಡಿದ್ರು. ಈ ಬಗ್ಗೆ ತನಿಖೆಯಾಗಬೇಕು' ಎಂದು ಆಗ್ರಹಿಸಿದ್ದಾರೆ. 

ಬಿಹಾರ ಚುನಾವಣಾ ಪ್ರಚಾರದಲ್ಲಿ ಇಲ್ಲ; ಅಮಿತ್ ಶಾ ಸೈಲೆಂಟ್ ಸೀಕ್ರೆಟ್ ಇದು!

Related Video