ನೈಟ್ ಕರ್ಪ್ಯೂಯಿಂದ ಯಾವುದೇ ಪ್ರಯೋಜನ ಇಲ್ಲ: ಡಿಕೆಶಿ
ಮೋದಿ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಕಠಿಣ ನಿರ್ಬಂಧ ಘೋಷಿಸಿದ್ದಾರೆ. ನಾಳೆಯಿಂದ ಏ. 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ.
ಬೆಂಗಳೂರು (ಏ. 09): ಮೋದಿ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಕಠಿಣ ನಿರ್ಬಂಧ ಘೋಷಿಸಿದ್ದಾರೆ. ನಾಳೆಯಿಂದ ಏ. 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ನೈಟ್ ಕರ್ಫ್ಯೂಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ಧಾರೆ.
ನೈಟ್ ಕರ್ಫ್ಯೂಗೂ ಮುನ್ನ ಬೆಚ್ಚಿದ ಬೆಂಗಳೂರು.. ಬರೋಬ್ಬರಿ 6 ಸಾವಿರ ಕೇಸ್!
'ನೈಟ್ ಕರ್ಫ್ಯೂಯಿಂದ ಯಾವುದೇ ಪ್ರಯೋಜನ ಇಲ್ಲ. ಜನರಿಗೆ ತೊಂದರೆ ನೀಡಿ, ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.