
ಹಾನಗಲ್ ಉಪಸಮರಕ್ಕೆ ಸಿದ್ದು ಎಂಟ್ರಿ, ಶ್ರೀನಿವಾಸ್ ಮಾನೆ ಪರ ಪ್ರಚಾರ
ಇಂದಿನಿಂದ ಹಾನಗಲ್, ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ರಂಗು ಪಡೆದುಕೊಳ್ಳಲಿದೆ. ಮೂರೂ ಪಕ್ಷದ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.
ಬೆಂಗಳೂರು (ಅ. 16): ಇಂದಿನಿಂದ ಹಾನಗಲ್ (Hanagal) ಸಿಂಧಗಿ (Sindhagi) ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (By Election) ಪ್ರಚಾರ ರಂಗು ಪಡೆದುಕೊಳ್ಳಲಿದೆ.
Add Asianetnews Kannada as a Preferred Source

ಮೂರೂ ಪಕ್ಷದ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಶನಿವಾರದಿಂದ ಎರಡು ದಿನಗಳ ಕಾಲ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶ್ರೀನಿವಾಸ್ ಮಾನೆ ಪರ ಪ್ರಚಾರ ಮಾಡಲಿದ್ದಾರೆ.