
ಯಥಾ ರಾಜ, ತಥಾ ಅಧಿಕಾರಿ, ಐಎಎಸ್ ಅಧಿಕಾರಿಗಳ ಜಟಾಪಟಿಗೆ ಡಿಕೆಶಿ ಟಾಂಗ್
ಕೊರೋನಾ ನಿಯಂತ್ರಣ ವಿಚಾರದಲ್ಲಿ ಡೀಸಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಜಟಾಪಟಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ಮೈಸೂರು (ಜೂ. 04): ಕೊರೋನಾ ನಿಯಂತ್ರಣ ವಿಚಾರದಲ್ಲಿ ಡೀಸಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಜಟಾಪಟಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ರೋಹಿಣಿ ಸಿಂಧೂರಿ ಪರ ಕೆಲವರು ಬ್ಯಾಟಿಂಗ್ ಮಾಡಿದರೆ, ಶಿಲ್ಪಾ ನಾಗ್ ಪರ ಕೆಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ.
Add Asianetnews Kannada as a Preferred Source

ರೋಹಿಣಿ ರಂಪಾಯಣ: ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಈ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಿದ್ಧಾರೆ.'ಯಥಾ ರಾಜ, ತಥಾ ಪ್ರಜೆ, ಹಾಗೆ ಯಥಾ ರಾಜ, ತಥಾ ಅಧಿಕಾರಿ. ಎಲ್ಲಾ ಮಂತ್ರಿಗಳು ಏನ್ಮಾಡ್ತಾ ಇದ್ದಾರ್ರೀ..? ಎಂದಿದ್ಧಾರೆ.