ಆರ್ಥಿಕ ಪ್ಯಾಕೇಜ್ ಘೋಷಿಸಿ, ಬಡವರ ಖಾತೆಗೆ 10 ಸಾವಿರ ರೂ ಹಾಕಿ: ಸರ್ಕಾರಕ್ಕೆ ಡಿಕೆಶಿ ಆಗ್ರಹ

- ಲಾಕ್‌ಡೌನ್‌ನಿಂದ ಬಡವರು, ಕಾರ್ಮಿಕರು, ಜನಸಾಮಾನ್ಯರಿಗೆ ಸಂಕಷ್ಟ- ರೈತರು ಬೆಳೆದ ಬೆಳೆಗಳನ್ನು ಕೇಳೋರಿಲ್ಲ- ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 11): 'ಲಾಕ್‌ಡೌನ್‌ನಿಂದ ಬಡವರು, ಕಾರ್ಮಿಕರು, ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ರೈತರ ಬೆಳೆಗಳನ್ನು ಕೇಳೋರಿಲ್ಲ. ಹಾಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ಬಡವರ ಖಾತೆಗೆ 10 ಸಾವಿರ ಹಾಕಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

Add Asianetnews Kannada as a Preferred SourcegooglePreferred

ಕೇಂದ್ರದಿಂದ ಯಾವುದೇ ಕೊರತೆಯಿಲ್ಲ, ನಿರೀಕ್ಷೆಗೂ ಮೀರಿ ಸಹಕಾರ ಕೊಡ್ತಿದ್ದಾರೆ: ಸಿಎಂ ಬಿಎಸ್‌ವೈ

Related Video