Asianet Suvarna News Asianet Suvarna News

ಹುಟ್ಟೂರಿಗೆ ಬಂದ ವಿಜಯ್ ಪಾರ್ಥಿವ ಶರೀರ, ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ

ನಟ ಸಂಚಾರಿ ವಿಜಯ್ ಪಾರ್ಥೀವ ಶರೀರ ಹುಟ್ಟೂರು ಪಂಚನಹಳ್ಳಿ ತಲುಪಿದೆ. ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಯಲಿದೆ. 

ಬೆಂಗಳೂರು (ಜೂ. 15): ನಟ ಸಂಚಾರಿ ವಿಜಯ್ ಪಾರ್ಥೀವ ಶರೀರ ಹುಟ್ಟೂರು ಪಂಚನಹಳ್ಳಿ ತಲುಪಿದೆ. ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಯಲಿದೆ. ಈ ಬಗ್ಗೆ ಶಿವಾಚಾರ್ಯ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಸಂಚಾರಿ ವಿಜಯ್‌ಗೆ ಅಂತಿಮ ನಮನ ಸಲ್ಲಿಸಿದ ಲೈಂಗಿಕ ಅಲ್ಪಸಂಖ್ಯಾತರು

Video Top Stories