Asianet Suvarna News Asianet Suvarna News

Cabinet Reshuffle: ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ: ಓಲೇಕಾರ್ ಆಗ್ರಹ

'ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ (Cabinet)  ಕೈ ಬಿಡಿ. ಹೊಸಬರಿಗೆ ಅವಕಾಶ ನೀಡಿ. ಗುಜರಾತ್ ಮಾದರಿಯಲ್ಲಿ ಸಂಪುಟ ರಚನೆಯಾಗಲಿ' ಎಂದು ಶಾಸಕ ಓಲೇಕಾರ್ (Nehru Olekar) ಆಗ್ರಹಿಸಿದ್ಧಾರೆ. 

ಬೆಂಗಳೂರು (ಜ. 24):  ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. 

Cabinet Reshuffle: ನಮ್ಮನ್ನು ಸಂಪುಟದಿಂದ ಕೈ ಬಿಡಲ್ಲ ಎಂಬ ವಿಶ್ವಾಸವಿದೆ: ಭೈರತಿ

'ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ. ಹೊಸಬರಿಗೆ ಅವಕಾಶ ನೀಡಿ. ಗುಜರಾತ್ ಮಾದರಿಯಲ್ಲಿ ಸಂಪುಟ ರಚನೆಯಾಗಲಿ' ಎಂದು ಶಾಸಕ ಓಲೇಕಾರ್ ಆಗ್ರಹಿಸಿದ್ಧಾರೆ. 

Video Top Stories