Asianet Suvarna News Asianet Suvarna News

ಆಕ್ಸಿಜನ್ ಇಲ್ಲದೇ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20 ಮಂದಿ ಸಾವು

ಬೆಂಗಳೂರು ಮಾತ್ರವಲ್ಲ, ಚಾಮರಾಜನಗರದಲ್ಲೂ ಕೋವಿಡ್ ಮಹಾಮಾರಿ ಅಬ್ಬರ ಜೋರಾಗಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ  ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡು ನಿನ್ನೆ ರಾತ್ರಿ 16 ಮಂದಿ, ಇಂದು ಬೆಳಗಿನ ಜಾವ 4 ಮಂದಿ ಸಾವನ್ನಪ್ಪಿದ್ದಾರೆ. 

ಬೆಂಗಳೂರು (ಮೇ. 03): ರಾಜಧಾನಿ ಮಾತ್ರವಲ್ಲ, ಚಾಮರಾಜನಗರದಲ್ಲೂ ಕೋವಿಡ್ ಮಹಾಮಾರಿ ಅಬ್ಬರ ಜೋರಾಗಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ  ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡು ನಿನ್ನೆ ರಾತ್ರಿ 16 ಮಂದಿ, ಇಂದು ಬೆಳಗಿನ ಜಾವ 4 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲಾಸ್ಪತ್ರೆಯ ಎದುರು ಕುಟುಂಬಸ್ಥರ ಆಕ್ರಂದನ ಮನ ಕಲಕುವಂತಿದೆ. 

ಚಾಮರಾಜನಗರದಲ್ಲಿ ಆಕ್ಸಿಜನ್ ಎಮರ್ಜೆನ್ಸಿ; ಸರ್ಕಾರವನ್ನು ದೂಷಿಸಿ ನುಣುಚಿಕೊಳ್ಳಲೆತ್ನಿಸಿದ ಶಾಸಕ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Video Top Stories