ಮೀನುಗಾರರಿಗೆ 3 ಸಾವಿರ ರೂ ನೆರವು, ಸಿಎಂಗೆ ಶಾಸಕಿ ರೂಪಾಲಿ ನಾಯ್ಕ್‌ ಧನ್ಯವಾದ

- ಲಾಕ್ಡೌನ್ ಪ್ಯಾಕೇಜ್ -2, ಸರ್ಕಾರದಿಂದ ಮತ್ತೆ 500 ಕೋಟಿ ರೂ ನೆರವು- ಆಶಾ, ಅಂಗನವಾಡಿ ಸಿಬ್ಬಂದಿ, ಅರ್ಚಕರು, ಮೀನುಗಾರರಿಗೆ ನೆರವು- ಸಿಎಂಗೆ ರೂಪಾಲಿ ನಾಯ್ಕ್‌ ಧನ್ಯವಾದ

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 04): ಸೆಮಿಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಜನರಿಗೆ ಸಿಎಂ ಯಡಿಯೂರಪ್ಪ ಎರಡನೇ ಹಂತದಲ್ಲಿ 500 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದಾರೆ. ಈ ಪ್ಯಾಕೇಜ್‌ನಲ್ಲಿ 18,746 ಮೀನುಗಾರರಿಗೆ ತಲಾ 3 ಸಾವಿರ ರೂ ಘೋಷಿಸಿದ್ದಾರೆ. ಇದಕ್ಕಾಗಿ 2.3 ಕೋಟಿ ರೂ ಮೀಸಲಿರಿಸಿದ್ದಾರೆ. ಸಿಎಂ ನೆರವಿಗೆ ಶಾಸಕು ರೂಪಾಲಿ ನಾಯಕ್ ಧನ್ಯವಾದಗಳನ್ನು ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಾಕ್‌ಡೌನ್ ವಿಸ್ತರಣೆ ಜೊತೆಗೆ 500 ಕೋಟಿ ರೂ ಪ್ಯಾಕೇಜ್ ಘೋಷಣೆ

' ಹಿಂದಿನ ಪ್ಯಾಕೇಜ್‌ನಲ್ಲಿ ಮೀನುಗಾರರು ವಂಚಿತರಾಗಿದ್ದರು. ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವು ನೀಡಿ ಎಂದು ಪತ್ರ ಬರೆದಿದ್ದೆ. ನಮ್ಮ ಮನವಿಗೆ ಸ್ಪಂದಿಸಿದ್ಧಾರೆ. 

Related Video