Asianet Suvarna News Asianet Suvarna News

ಕೊರೋನಾ ವೈರಸ್: ಸಚಿವರ ಆದೇಶವನ್ನು ಧಿಕ್ಕರಿಸಿ ಖಾಸಗಿ ಶಾಲೆಗಳ ಓಪನ್

ಕೊರೋನಾ ಭೀತಿಯಿಂದ ಇಡೀ ರಾಜ್ಯ ಆತಂಕದಲ್ಲಿದೆ. ಕೆಲ ಖಾಸಗಿ ಶಾಲೆಗಳು ಮಾತ್ರ ಕೊರೊನಾ ಚೆಲ್ಲಾಟವಾಡುತ್ತಿದೆ. ಮುನ್ನಚ್ಚರಿಕೆ ಕ್ರಮವಾಗಿ 1 ರಿಂದ 5 ನೇ ತರಗತಿವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಆದರೆ ಶಿಕ್ಷಣ ಸಚಿವರ ಆದೇಶಕ್ಕೆ ಖಾಸಗಿ ಶಾಲೆಗಳು ನಿರ್ಲಕ್ಷ್ಯ ತೋರಿ ತರಗತಿ ನಡೆಸಿವೆ. 

ನೀವೆಷ್ಟೇ ಪ್ರಭಾವಶಾಲಿಯಾಗಿದ್ದರೂ ನಿಮ್ಮ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. 

 

ಬೆಂಗಳೂರು ( ಮಾ. 11): ಕೊರೋನಾ ಭೀತಿಯಿಂದ ಇಡೀ ರಾಜ್ಯ ಆತಂಕದಲ್ಲಿದೆ. ಕೆಲ ಖಾಸಗಿ ಶಾಲೆಗಳು ಮಾತ್ರ ಕೊರೊನಾ ಚೆಲ್ಲಾಟವಾಡುತ್ತಿದೆ. ಮುನ್ನಚ್ಚರಿಕೆ ಕ್ರಮವಾಗಿ 1 ರಿಂದ 5 ನೇ ತರಗತಿವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಆದರೆ ಶಿಕ್ಷಣ ಸಚಿವರ ಆದೇಶಕ್ಕೆ ಖಾಸಗಿ ಶಾಲೆಗಳು ನಿರ್ಲಕ್ಷ್ಯ ತೋರಿ ತರಗತಿ ನಡೆಸಿವೆ. 

ಕೊರೋನಾ ಭೀತಿ; ಶಬರಿಮಲೆ ಭೇಟಿ ಮುಂದೂಡುವಂತೆ ಭಕ್ತರಲ್ಲಿ ಮನವಿ!

ನೀವೆಷ್ಟೇ ಪ್ರಭಾವಶಾಲಿಯಾಗಿದ್ದರೂ ನಿಮ್ಮ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. 

Video Top Stories