ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆಯ ಅಗತ್ಯವಿದೆ ಎಂದ ಸಚಿವ

ಕೊರೋನಾ ಎರಡನೇ ಅಲೆಯ ತೀವ್ರತೆಗೆ ಬ್ರೇಕ್ ಹಾಕಲು ಸರ್ಕಾರ ಲಾಕ್‍ಡೌನ್ ಮೊರೆ ಹೋಗಿದೆ. ಆದರೂ ಕೊರೋನಾ ಪಾಸಿಟಿವಿಟಿ ಪ್ರಮಾಣ ಹಾಗೂ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ.  ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಲಾಕ್‍ಡೌನ್ ವಿಸ್ತರಣೆ ಮಾಡುವ ಅಗತ್ಯವಿದೆ ಎಂದು ಹಲವರ ಅಭಿಪ್ರಾಯಪಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.15): ಕೊರೋನಾ ಎರಡನೇ ಅಲೆಯ ತೀವ್ರತೆಗೆ ಬ್ರೇಕ್ ಹಾಕಲು ಸರ್ಕಾರ ಲಾಕ್‍ಡೌನ್ ಮೊರೆ ಹೋಗಿದೆ. ಆದರೂ ಕೊರೋನಾ ಪಾಸಿಟಿವಿಟಿ ಪ್ರಮಾಣ ಹಾಗೂ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. 

'ಲಾಕ್ ಡೌನ್ ಇನ್ನೊಂದು ವಾರ ಮುಂದುರೆಸಬೇಕಿದೆ'

 ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡುವ ಅಗತ್ಯವಿದೆ ಎಂದು ಹಲವರ ಅಭಿಪ್ರಾಯಪಟ್ಟಿದ್ದಾರೆ. ಇನ್ನು ನಗರಾಭಿವೃದ್ಧಿ ಸಚಿವರು ಸಹ ಅದೇ ಮಾತನ್ನು ಹೇಳಿದ್ದಾರೆ.

Related Video