ಜೆಡಿಎಸ್ ಶಾಸಕಗೆ ಶುರುವಾಯ್ತು ಸಂಕಷ್ಟ : ಸೂಪರ್ ಎಕ್ಸ್‌ಕ್ಲೂಸಿವ್

ಇದು ಏಷ್ಯಾನೆಟ್ ಸುವರ್ಣನ್ಯೂಸ್‌ನ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ತುಮಕೂರು ಶಾಸಕರೊಬ್ಬರಿಗೆ ಸಂಬಂಧಪಟ್ಟ ಸುದ್ದಿಯಿದು. ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್‌ ವಿಚಾರವಿದು.ನಕಲಿ ವಿಮಾನ ಬಾಂಡ್ ಹಂಚಿಕೆ ಮಾಡಿದ್ದಾರೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ನಕಲಿ ವಿಮಾ ಬಾಂಡ್ ಹಂಚಿಕೆ ಸಂಬಂಧ ಸಿಐಡಿ ಟೀಮ್ ತನಿಖೆ ನಡೆಸಿ 4 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.   
 

Share this Video
  • FB
  • Linkdin
  • Whatsapp

ಬೆಂಗಳೂರು (ಅ.18): ಇದು ಏಷ್ಯಾನೆಟ್ ಸುವರ್ಣನ್ಯೂಸ್‌ನ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ತುಮಕೂರು ಶಾಸಕರೊಬ್ಬರಿಗೆ ಸಂಬಂಧಪಟ್ಟ ಸುದ್ದಿಯಿದು. ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್‌ ವಿಚಾರವಿದು.

Add Asianetnews Kannada as a Preferred SourcegooglePreferred

Mandya : JDS ಶಾಸಕರು, ಮುಖಂಡರ ಪಕ್ಷ ತೊರೆಯುವ ಸುಳಿವು ನೀಡಿ ಎಚ್ಚರಿಸಿದ ಮುಖಂಡ

ನಕಲಿ ವಿಮಾನ ಬಾಂಡ್ ಹಂಚಿಕೆ ಮಾಡಿದ್ದಾರೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ನಕಲಿ ವಿಮಾ ಬಾಂಡ್ ಹಂಚಿಕೆ ಸಂಬಂಧ ಸಿಐಡಿ ಟೀಮ್ ತನಿಖೆ ನಡೆಸಿ 4 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.

Related Video