ಸರ್ಕಾರಿ ಕಾರ್ಯಕ್ರಮಕ್ಕೆ ಹಾರ ತುರಾಯಿ ನಿಷೇಧ : ಪ್ರತಿಭಟನೆ
ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ ತುರಾಯಿಗಳನ್ನು ನಿಷೇಧಿಸಿ ಅದೇಶ ಹೊರಡಿಸಿದ್ದು ಈ ಸಂಬಂಧ ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
ಹೂವು ಹಣ್ಣು, ಹಾರಗಳನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿಷೇಧಿಸಿದ್ದರಿಂದ ಹೂವು ಹಣ್ಣುಗಳಿಗೆ ಬೇಡಿಕೆ ಕುಸಿಯುವ ಆತಂಕ ಎದುರಾಗಿದ್ದು, ನಿಷೇಧ ವಾಪಸ್ ಪಡೆಯಲು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು (ಆ.12): ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ ತುರಾಯಿಗಳನ್ನು ನಿಷೇಧಿಸಿ ಅದೇಶ ಹೊರಡಿಸಿದ್ದು ಈ ಸಂಬಂಧ ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
ಅನಗತ್ಯ ಖರ್ಚಿಗೆ ಬೊಮ್ಮಾಯಿ ಬ್ರೇಕ್: ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ ಎಲ್ಲವೂ ಬಂದ್!
ಹೂವು ಹಣ್ಣು, ಹಾರಗಳನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿಷೇಧಿಸಿದ್ದರಿಂದ ಹೂವು ಹಣ್ಣುಗಳಿಗೆ ಬೇಡಿಕೆ ಕುಸಿಯುವ ಆತಂಕ ಎದುರಾಗಿದ್ದು, ನಿಷೇಧ ವಾಪಸ್ ಪಡೆಯಲು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ.