
ಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಬಿಎಸ್ವೈ ಕೆಂಡಾಮಂಡಲ
ಕೊರೋನಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದರು.
ಬೆಂಗಳೂರು, (ಮೇ.17): ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆರೋಗ್ಯ ಸಚಿವರನ್ನ ಭೇಟಿಯಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಈ ವೇಳೆ ಜಿಲ್ಲಾಧಿಕಾರಿಗಳ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲರಾಗಿದ್ದು, ನಿರೀಕ್ಷೆಯಂತೆ ಜಿಲ್ಲೆಗಳಲ್ಲಿ ಕೆಲಸ ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.