
ಅಕ್ರಮ ಗಣಿಗಾರಿಕೆ ವಿರುದ್ಧ ಸಮರ; ಸಿಎಂ, ಗಣಿ ಸಚಿವರ ಭೇಟಿಗೆ ಸುಮಲತಾ ನಿರ್ಧಾರ
ಎಚ್ಡಿಕೆ ಸೈಲೆಂಟ್ ಆಗಿದ್ರೂ ಸುಮಲತಾ ಮಾತ್ರ ರೆಬೆಲ್ ಆಗಿದ್ದಾರೆ. 'ನಾನು ಏನು ಮಾಡಬೇಕೆಂದು ನನಗೆ ಚೆನ್ನಾಗಿ ಗೊತ್ತು ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ಬೆಂಗಳೂರು (ಜು. 10): ಎಚ್ಡಿಕೆ ಸೈಲೆಂಟ್ ಆಗಿದ್ರೂ ಸುಮಲತಾ ಮಾತ್ರ ರೆಬೆಲ್ ಆಗಿದ್ದಾರೆ. 'ನಾನು ಏನು ಮಾಡಬೇಕೆಂದು ನನಗೆ ಚೆನ್ನಾಗಿ ಗೊತ್ತು. ಕುಮಾರಸ್ವಾಮಿ ಡಿಕ್ಟೇಟರ್ ರೀತಿ ವರ್ತಿಸುತ್ತಾರೆ. ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಮುಂದುವರೆಸುತ್ತೇನೆ' ಎಂದು ಸುಮಲತಾ ಹೇಳಿದ್ದಾರೆ. ಸಿಎಂ ಹಾಗೂ ಗಣಿಸಚಿವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ'; ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್