The Kashmir Files: ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬಿಎಸ್‌ವೈ ಅಭಿನಂದನೆ

'ಕಾಶ್ಮೀರ ಫೈಲ್' ಜನ ಮಿಡಿಯುವ ಕಥೆ. ಕಾಶ್ಮೀರ ಪಂಡಿತರ ನಿರ್ಗಮನ ದುರಂತವಾಗಿದೆ. ಎಲ್ಲಾ ಪಂಡಿತರು ಕಾಶ್ಮೀರಕ್ಕೆ ಹಿಂದಿರುಗಬೇಕು. ಇಂಥ ಸಿನಿಮಾ ಕೊಟ್ಟ ನಿರ್ದೇಶಕ ವಿವೇಕ್ ಅಗ್ನಿಗೋತ್ರಿಗೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 16): ಕಾಶ್ಮೀರದಲ್ಲಿ ದಶಕಗಳ ಕಾಲ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಮೇಲೆ ಬೆಳಕು ಚೆಲ್ಲುವ ‘ದ ಕಾಶ್ಮೀರಿ ಫೈಲ್ಸ್‌’ ಅತ್ಯುತ್ತಮ ಚಿತ್ರವಾಗಿದೆ. ಈ ಚಿತ್ರದ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 'ಕಾಶ್ಮೀರ ಫೈಲ್' ಜನ ಮಿಡಿಯುವ ಕಥೆ. ಕಾಶ್ಮೀರ ಪಂಡಿತರ ನಿರ್ಗಮನ ದುರಂತವಾಗಿದೆ. ಎಲ್ಲಾ ಪಂಡಿತರು ಕಾಶ್ಮೀರಕ್ಕೆ ಹಿಂದಿರುಗಬೇಕು. ಇಂಥ ಸಿನಿಮಾ ಕೊಟ್ಟ ನಿರ್ದೇಶಕ ವಿವೇಕ್ ಅಗ್ನಿಗೋತ್ರಿಗೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

The Kashmir Files: ಕಾಶ್ಮೀರ ಫೈಲ್ಸ್ ಸಿನಿಮಾದ ಪುಷ್ಕರನಾಥ ಪಂಡಿತರು ಅನುಭವಿಸಿದ ಕಾಯಿಲೆ, ಯಾವುದದು?

ಇನ್ನಷ್ಟು ಇಂಥ ಚಿತ್ರಗಳು ನಿರ್ಮಾಣವಾಗಬೇಕು. ಬಹಳ ಸಮಯದಿಂದ ಮರೆಮಾಚಲಾಗಿದ್ದ ಸತ್ಯ ಕೊನೆಗೂ ಹೊರಬಂದಿದೆ. ಇದನ್ನು ಪ್ರತಿಯೊಬ್ಬ ಬಿಜೆಪಿ ಸಂಸದರೂ ವೀಕ್ಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Related Video