ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

- ಉಮಾಪತಿ 2 ದಿನದಲ್ಲಿ ಉತ್ತರಿಸಲಿ: ದರ್ಶನ್- ತಪ್ಪು ಮಾಡಿಯೇ ಇಲ್ಲ, 2 ದಿನದಲ್ಲಿ ವಿವರಣೆ ನೀಡುವೆ: ಉಮಾಪತಿ- ತಪ್ಪಿತಸ್ಥರನ್ನು ನಾನು ಸುಮ್ಮನೆ ಬಿಡಲ್ಲ: ದರ್ಶನ್ 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 13): ತಮ್ಮ ಆಸ್ತಿ ದಾಖಲಾತಿಗಳನ್ನು ನಕಲು ಮಾಡಿ 25 ಕೋಟಿ ಬ್ಯಾಂಕಿನ ಸಾಲಕ್ಕೆ ಅರ್ಜಿ ಸಲ್ಲಿಸಿ ವಂಚನೆಗೆ ಯತ್ನಿಸಿರುವ ಕೇಸ್‌ ಬಗ್ಗೆ ನಟ ದರ್ಶನ್  ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಸ್ನೇಹಿತರ ಪೈಕಿ ಯಾರ ತಪ್ಪೂಇಲ್ಲ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಮಾಪತಿ - ಅರುಣಾ, ಆಡಿಯೋ, ವಿಡಿಯೋ ಮತ್ತು ಸ್ಕ್ರೀನ್ ಶಾಟ್!

ಇಡೀ ಪ್ರಕರಣ ನಿರ್ಮಾಪಕ ಉಮಾಪತಿ ಸುತ್ತ ಸುತ್ತುತ್ತಿದ್ದು, ವಿವರಣೆ ನೀಡಲು ದರ್ಶನ್ ಬಳಿ 2 ದಿನ ಸಮಯಾವಕಾಶ ಕೇಳಿದ್ದಾರೆ. ನಂತರ ಇಡೀ ಕೇಸ್‌ಗೆ ಇನ್ನಷ್ಟು ಸ್ಪಷ್ಟನೆ ಸಿಗಬಹುದು. ಇನ್ನೊಂದು ಕಡೆ ಉಮಾಪತಿಯವರ ಹೇಳಿಕೆ ಕೇಸ್‌ಗೆ ಟ್ವಿಸ್ಟ್ ನೀಡುವ ಸಾಧ್ಯತೆ ಇದೆ. 'ನನ್ನ ಬಳಿ ಇರುವ 3 ವಿಚಾರಗಳನ್ನು ಹೇಳಿದರೆ ಆ ಸುದ್ದಿ ಮಂಡ್ಯ ರಾಜಕೀಯಕ್ಕಿಂತ ದೊಡ್ಡದಾಗುತ್ತದೆ ಎಂದಿದ್ದಾರೆ. ದರ್ಶನ್ ಸ್ಪಷ್ಟನೆ, ಉಮಾಪತಿ ಹೇಳಿಕೆ, ಎಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 

Related Video