ಮಂಗಳೂರಿನಲ್ಲಿ ಸಿಎಫ್‌ಐ ಗರ್ಲ್ಸ್‌ ಕಾನ್ಫರೆನ್ಸ್; ಕಾರ್ಯಕರ್ತರಿಗೆ ಕಮಿಷನರ್‌ ತರಾಟೆ

ಮಂಗಳೂರಿನಲ್ಲಿ ನಡೆಯುತ್ತಿರುವ ಗಲ್ಫ್ ಕಾನ್ಫರೆನ್ಸ್ ವಿಚಾರವಾಗಿ ಕಾರ್ಯಕರ್ತರಿಗೆ ಮಂಗಳೂರು ಕಮಿಷನರ್ ಶಶಿಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಮಂಗಳೂರು (ಜು, 16): ಇಲ್ಲಿ ನಡೆಯುತ್ತಿರುವ ಗಲ್ಫ್ ಕಾನ್ಫರೆನ್ಸ್ ವಿಚಾರವಾಗಿ ಕಾರ್ಯಕರ್ತರಿಗೆ ಮಂಗಳೂರು ಕಮಿಷನರ್ ಶಶಿಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. 

Add Asianetnews Kannada as a Preferred SourcegooglePreferred

'ಮೊದಲೇ ರ್ಯಾಲಿಗೆ ಅವಕಾಶ ಇಲ್ಲ ಎಂದು ಹೇಳಿದ್ದೇವೆ. ಕೇವಲ ಪುರಭವನದಲ್ಲಿ ಸಮಾವೇಶ ನಡೆಸಲು ಅನುಮತಿ ಕೊಟ್ಟಿದ್ದೇವೆ, ಆದರೂ ದಾರಿ ತಪ್ಪಿಸುತ್ತಿದ್ದೀರಾ..? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಕಮಿಷನರ್ ವಾರ್ನಿಂಗ್ ಬೆನ್ನಲ್ಲೇ ರ್ಯಾಲಿಯನ್ನು ಸಿಎಫ್‌ಐ ಹಿಂಪಡೆದಿದೆ.

Related Video