Asianet Suvarna News Asianet Suvarna News

ಬೆಂಗಳೂರಿನಲ್ಲಿ ಚಿನ್ನದ ನಾಣ್ಯದ ಮಳೆ, ಜನರ ನೂಕು ನುಗ್ಗಲು!

ಬೆಂಗಳೂರಿನ ಆನೇಕಲ್ ಭಾಗದಲ್ಲಿ ಚಿನ್ನದ ನಾಣ್ಯಗಳ ಮಳೆ ಸುರಿದಿದೆ ಎಂಬ ಮಾತು ಕೇಳಿ, ಇದನ್ನು ಪಡೆದುಕೊಳ್ಳಲು ಜನರು ಓಡೋಡಿ ಬಂದಿದ್ದಾರೆ. ಇದರ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. 

ಆನೇಕಲ್(ಅ.10): ಬೆಂಗಳೂರಿನ ಆನೇಕಲ್ ಭಾಗದಲ್ಲಿ ಚಿನ್ನದ ನಾಣ್ಯಗಳ ಮಳೆ ಸುರಿದಿದೆ ಎಂಬ ಮಾತು ಕೇಳಿ, ಇದನ್ನು ಪಡೆದುಕೊಳ್ಳಲು ಜನರು ಓಡೋಡಿ ಬಂದಿದ್ದಾರೆ. ಇದರ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. 

ಇದನ್ನೂ ನೋಡಿ | ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?...

ಈ ವದಂತಿ ಕೇಳಿದ ಬೆನ್ನಲ್ಲೇ ನಾಣ್ಯ ಸಂಗ್ರಹಿಸಲು ಜನರು ಆ ಭಾಗಕ್ಕೆ ಓಡಿ ಬಂದಿದ್ದಾರೆ. ಕೆಲವರಿಗೆ ಮಳೆಯಲ್ಲಿ ಬಿದ್ದ ಚಿಕ್ಕ ಚಿನ್ನದ ತುಣುಕುಗಳೂ ಸಿಕ್ಕಿವೆ. 

Video Top Stories