Asianet Suvarna News Asianet Suvarna News

ಅರ್ಚಕರಿಗೆ ಗುಡ್‌ನ್ಯೂಸ್ ನೀಡಿದ ಬಿಎಸ್‌ವೈ ಸರ್ಕಾರ!

ಲಾಕ್‌ಡೌನ್‌ನಿಂದ ಕಂಗೆಟ್ಟ ರೈತರು, ಕಾರ್ಮಿಕರು ಸೇರಿದಂತೆ ಹಲವು ಕ್ಷೇತ್ರದ ಬಡವರು ನಿರ್ಗತಿಕರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿತ್ತು. ಆದರೆ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿನ ದೇವಸ್ಥಾನದ ಅರ್ಚಕರು ನೆರವು ಎದುರನೋಡುತ್ತಿದ್ದರು. ಇದೀಗ ಅರ್ಚರಿಕೆಗೆ 3 ತಿಂಗಳ ತಸ್ತಿಕ್ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು(ಮೇ.21): ಲಾಕ್‌ಡೌನ್‌ನಿಂದ ಕಂಗೆಟ್ಟ ರೈತರು, ಕಾರ್ಮಿಕರು ಸೇರಿದಂತೆ ಹಲವು ಕ್ಷೇತ್ರದ ಬಡವರು ನಿರ್ಗತಿಕರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿತ್ತು. ಆದರೆ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿನ ದೇವಸ್ಥಾನದ ಅರ್ಚಕರು ನೆರವು ಎದುರನೋಡುತ್ತಿದ್ದರು. ಇದೀಗ ಅರ್ಚರಿಕೆಗೆ 3 ತಿಂಗಳ ತಸ್ತಿಕ್ ಬಿಡುಗಡೆ ಮಾಡಲಾಗಿದೆ.

Video Top Stories