Asianet Suvarna News Asianet Suvarna News

ಮತ್ತಷ್ಟು ಹಲವು ಮಹತ್ವದ ನಿರ್ಧಾರ ಕೈಗೊಳ್ಳುವ ಚಿಂತನೆಯಲ್ಲಿ ರಾಜ್ಯ ಸರ್ಕಾರ: ಏನವು?

ರಾಜ್ಯಾದ್ಯಂತ ವೀಕೆಂಡ್​ ಕರ್ಫ್ಯೂ ಜಾರಿಯಲ್ಲಿದ್ದು, ಇದು ಇನ್ನಷ್ಟು ದಿನಗಳ ವರೆಗೆ ವಿಸ್ತರಣೆ ಆಗುವ ಸಾಧ್ಯತೆಗಳು ಹೆಚ್ಚಿವೆ. ರಾಜ್ಯ ಸರ್ಕಾರ ಸೋಮವಾರ ಹಲವು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. 

ಬೆಂಗಳೂರು, (ಏ.24): ಕೊರೋನಾ ಎರನಡೇ ಅಲೆ ಭಯಾನಕವಾಗಿದ್ದು, ದಿನದಿಂದ ದಿನಕ್ಕೆ ಪಾಸಿಟಿವ್ ಹಾಗೂ ಸಾವಿನ ಸಂಖ್ಯೆ ಏರುತ್ತಲೇ ಇದೆ.

ರಾಜ್, ಸಚಿನ್‌ಗೆ ಬರ್ತ್‌ಡೆ ಸಡಗರ, ಆಕ್ಸಿಜನ್ ಕೊರೆತೆಗೆ ಪರಿಹಾರ; ಏ.24ರ ಟಾಪ್ 10 ಸುದ್ದಿ ವಿವರ! 

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೀಕೆಂಡ್​ ಕರ್ಫ್ಯೂ ಜಾರಿಯಲ್ಲಿದ್ದು, ಇದು ಇನ್ನಷ್ಟು ದಿನಗಳ ವರೆಗೆ ವಿಸ್ತರಣೆ ಆಗುವ ಸಾಧ್ಯತೆಗಳು ಹೆಚ್ಚಿವೆ. ರಾಜ್ಯ ಸರ್ಕಾರ ಸೋಮವಾರ ಹಲವು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.