Asianet Suvarna News Asianet Suvarna News

ಕೊನೆಗೂ ಕರುನಾಡ ಪಾಲಿನ GST ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ದೇಶದಲ್ಲಿ ಕೊರೋನಾ ಹರಡುವಿಕೆ ನಿಲ್ಲದಿದ್ದರೆ, ಲಾಕ್‌ಡೌನ್ ಮುಂದುವರೆದರೆ ರಾಜ್ಯಗಳ ಆರ್ಥಿಕ ಪರಿಸ್ಥಿತಿ ಬಿಗುಡಾಯಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದ್ದ ಕರ್ನಾಟಕ ಪಾಲಿನ ಜಿಎಸ್‌ಟಿ ಹಣವನ್ನು ರಿಲೀಸ್ ಮಾಡಿದೆ. 

ಬೆಂಗಳೂರು,(ಏ.08): ದೇಶದಲ್ಲಿ ಕೊರೋನಾ ಹರಡುವಿಕೆ ನಿಲ್ಲದಿದ್ದರೆ, ಲಾಕ್‌ಡೌನ್ ಮುಂದುವರೆದರೆ ರಾಜ್ಯಗಳ ಆರ್ಥಿಕ ಪರಿಸ್ಥಿತಿ ಬಿಗುಡಾಯಿಸಿದೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದ್ದ ಕರ್ನಾಟಕ ಪಾಲಿನ ಜಿಎಸ್‌ಟಿ ಹಣವನ್ನು ರಿಲೀಸ್ ಮಾಡಿದೆ. ಜಿಎಸ್‌ಟಿ ಕೌನ್ಸಿಲ್ ಪ್ರತಿನಿಧಿ, ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಹಾಗಾದ್ರೆ ಕರ್ನಾಟಕಕ್ಕೆ ಬಂದ ಹಣ ಎಷ್ಟು..?

Video Top Stories