Asianet Suvarna News Asianet Suvarna News

Harsha Murder case ಹರ್ಷಾ ಕೊಲೆ ಹಿಂದೆ PFI, SDPI ಕೈವಾಡವಿದ್ದರೆ ಬ್ಯಾನ್ ಮಾಡಿ, ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ರಾಜಕೀಯ ಗುದ್ದಾಟಕ್ಕೂ ಕಾರಣವಾಗಿದೆ. ಒಂದೆಡೆ ಈ ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಆರೋಪಗಳು ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಮಾಹಿತಿ ಇದ್ದರೆ, ಆಧಾರಗಳಿದ್ದರೆ ಖಂಡಿತವಾಗಿ ಈ ಸಂಘಟನೆಗಳನ್ನು ಸರ್ಕಾರ ಬ್ಯಾನ್ ಮಾಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇದಕ್ಕೆ ನಮ್ಮ ತಕರಾರಿಲ್ಲ. ನಾವು ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಬೆಂಗಳೂರು(ಫೆ.22): ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ರಾಜಕೀಯ ಗುದ್ದಾಟಕ್ಕೂ ಕಾರಣವಾಗಿದೆ. ಒಂದೆಡೆ ಈ ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಆರೋಪಗಳು ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಮಾಹಿತಿ ಇದ್ದರೆ, ಆಧಾರಗಳಿದ್ದರೆ ಖಂಡಿತವಾಗಿ ಈ ಸಂಘಟನೆಗಳನ್ನು ಸರ್ಕಾರ ಬ್ಯಾನ್ ಮಾಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇದಕ್ಕೆ ನಮ್ಮ ತಕರಾರಿಲ್ಲ. ನಾವು ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

Video Top Stories