Asianet Suvarna News Asianet Suvarna News

ಮೈಸೂರಿನಲ್ಲಿ ದೇವಾಲಯಗಳ ತೆರವು ಕಾರ್ಯಚರಣೆ: ವರದಿ ಕೇಳಿದ ಸಚಿವೆ

ಮೈಸೂರಿನಲ್ಲಿ ದೇವಾಲಯಗಳ ತೆರವು ಕಾರ್ಯಚರಣೆ ಬಗ್ಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಬೆಂಗಳೂರು, (ಸೆ.13): ಮೈಸೂರಿನಲ್ಲಿ ದೇವಾಲಯಗಳ ತೆರವು ಕಾರ್ಯಚರಣೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಜಿಲ್ಲಾಡಳಿತದ ನಡೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರುತ್ತಿವೆ.

ದೇಗುಲ ತೆರವು ವಿವಾದ: ಸಿಎಂಗೆ ದೂರವಾಣಿ ಮೂಲಕ ವಿವರಿಸಿದ ಪ್ರತಾಪ್ ಸಿಂಹ

ಇನ್ನು ಮೈಸೂರಿನಲ್ಲಿ ದೇವಾಲಯಗಳ ತೆರವು ಕಾರ್ಯಚರಣೆ ಬಗ್ಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

Video Top Stories