ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

ಸಿದ್ದು 'ಹಿಂದ' ಹೋರಾಟದ ಬಗ್ಗೆ ಸುಳಿವು ನೀಡಿದ ಮಹದೇವಪ್ಪ| ಬಹಳಷ್ಟು ಕುತೂಹಲ ಕೆರಳಿಸಿದ  ಮಹದೇವಪ್ಪ ಪೇಸ್‌ಬುಕ್‌ ಸ್ಟೇಟಸ್‌| ಪರಸ್ಪರ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಸಿದ್ದರಾಮಯ್ಯ-ಮಹದೇವಪ್ಪ| 

Share this Video
  • FB
  • Linkdin
  • Whatsapp

ಬೆಂಗಳೂರು(ಫೆ.11): ಯಾವ ಯಾವ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಬರುತ್ತೋ ಅಂತಹ ಸಂದರ್ಭದಲ್ಲಿ ಚಳುವಳಿ ತನ್ನಷ್ಟಕ್ಕೆ ತಾನೇ ಆರಂಭವಾಗುತ್ತೆ ಅಂತ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ಹಿಂದ' ಹೋರಾಟದ ಬಗ್ಗೆ ಮಹದೇವಪ್ಪ ಸುಳಿವು ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಕತ್ತಲಿನಲ್ಲಿದ್ದ ಬಸವಕಲ್ಯಾಣ ನಗರ ಈಗ ಫುಲ್ ಜಗಮಗ, ಬಿಗ್ 3 ಇಂಪ್ಯಾಕ್ಟ್!

ನಿನ್ನೆ(ಬುಧವಾರ) ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಭೇಟಿಯಾಗಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಇನ್ನು ಮಹದೇವಪ್ಪ ಅವರ ಪೇಸ್‌ಬುಕ್‌ ಸ್ಟೇಟಸ್‌ ಕೂಡ ಬಹಳಷ್ಟು ಕುತೂಹಲವನ್ನ ಕೆರಳಿಸಿದೆ.

Related Video