Asianet Suvarna News Asianet Suvarna News

ಪಾಕ್ ಜಿಂದಾಬಾದ್ ಎಂದ ಅಮೂಲ್ಯ: ಇದಕ್ಕೆ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ

ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನಾ ಕೂಗಿದ ಪಾಕ್ ಜಿಂದಾಬಾದ್ ಘೋಷಣೆಗೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ.  ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ದೇಶದ್ರೋಹ ಹೇಳಿಕೆಯನ್ನ ಖಂಡಿಸಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಹೇಳಿದ್ದೇನು..? ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಫೆ.21): ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನಾ ಕೂಗಿದ ಪಾಕ್ ಜಿಂದಾಬಾದ್ ಘೋಷಣೆಗೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ. 

ಅಮೂಲ್ಯಗೆ ನಕ್ಸಲ್ ಜೊತೆ ನಂಟಿರುವುದು ಬಗ್ಗೆ ಸಾಬೀತಾಗಿದೆ: ಸಿಎಂ

ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ದೇಶದ್ರೋಹ ಹೇಳಿಕೆಯನ್ನ ಖಂಡಿಸಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಹೇಳಿದ್ದೇನು..? ಅವರ ಬಾಯಿಂದಲೇ ಕೇಳಿ.