Asianet Suvarna News Asianet Suvarna News

ಮಗನ ಮದುವೆ ಬಗ್ಗೆ ನನ್ನದೊಂದು ಕನಸಿದೆ: ಕುಮಾರಸ್ವಾಮಿ

ನಾಳೆ ನಡೆಯಲಿರುವ ಮಗನ ನಿಶ್ಚಿತಾರ್ಥದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಎಲ್ಲಾ ಪಕ್ಷದ ಶಾಸಕರು, ನಾಯಕರು, ಪ್ರಮುಖ ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದೆ. ನಾಳಿನ ಎಂಗೇಜ್‌ಮೆಂಟ್‌ಗೆ 4-5 ಸಾವಿರ ಜನ ಬರುವ ನಿರೀಕ್ಷೆ ಇದೆ ಎಂದಿದ್ದಾರೆ. 

 

ಬೆಂಗಳೂರು (ಫೆ. 09):  ನಾಳೆ ನಡೆಯಲಿರುವ ಮಗನ ನಿಶ್ಚಿತಾರ್ಥದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ' ಎಲ್ಲಾ ಪಕ್ಷದ ಶಾಸಕರು, ನಾಯಕರು, ಪ್ರಮುಖ ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದೆ. ನಾಳಿನ ಎಂಗೇಜ್‌ಮೆಂಟ್‌ಗೆ 4-5 ಸಾವಿರ ಜನ ಬರುವ ನಿರೀಕ್ಷೆ ಇದೆ' ಎಂದಿದ್ದಾರೆ. 

ನಿಖಿಲ್ ಕಲ್ಯಾಣಕ್ಕೆ ವೇದಿಕೆ ಸಿದ್ಧ; ಹೀಗಿದೆ ಪ್ರಿಪರೇಶನ್!

'ಮಗನ ಮದುವೆಗೆ ನನ್ನನ್ನು ರಾಜಕೀಯವಾಗಿ ಬೆಳೆಸಿದ ಪ್ರತಿಯೊಬ್ಬ ಹಿತೈಶಿಗೂ ಆಹ್ವಾನ ನೀಡಬೇಕು ಎಂದಿದ್ದೇನೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಫೆಬ್ರವರಿ 9ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Video Top Stories