ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.  ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ಬೆಂಗಳೂರು, [ಜ.10]: ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಕುಮಾರಸ್ವಾಮಿ ಸ್ಫೋಟಕ ವಿಡಿಯೋ ರಿಲೀಸ್: ಒಂದಲ್ಲ ಎರಡಲ್ಲ 35

Related Video