Asianet Suvarna News Asianet Suvarna News

BSY ತಾಳಿದ ದೃಢ ನಿಲುವು ಸೂಕ್ತ, ಸಾಗ್ವತಾರ್ಹ ಎಂದ ಕುಮಾರಣ್ಣ: ಸಿಎಂ ಮಾಡಿದ್ದಾದ್ರೂ ಏನಣ್ಣ..?

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸ್ವಾಗತಿಸಿದ್ದಲ್ಲದೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಏ.08): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೊಟ್ಟ ಖಡಕ್ ಹೇಳಿಕೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸ್ವಾಗತಿಸಿದ್ದಲ್ಲದೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ಟೀಟ್‌ ಮಾಡಿರುವ ಅವರು, ಯಡಿಯೂರಪ್ಪನವರ ನಿಲುಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಸಿಎಂ ಹೇಳಿದ್ದೇನು..? ಇದಕ್ಕೆ ಎಚ್‌ಡಿಕೆ ಏನಂತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

Video Top Stories