Asianet Suvarna News Asianet Suvarna News

ಬಪ್ಪರೇ..! ಬಿಜೆಪಿ ನಾಯಕರಿಗೆ ಸಿದ್ಧಾಂತದ ಅಸ್ತ್ರ ಬೀಸಿದ HDK

ರಾಮನಗರವನ್ನು  ಎನ್ನುವುದನ್ನು 'ನವ ಬೆಂಗಳೂರು' ಮಾಡುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ. ರಾಮನಗರದ ಬದಲು 'ನವ ಬೆಂಗಳೂರು' ಎಂದು ಬದಲಿಸಬೇಕೆನ್ನುವ ಬಗ್ಗೆ ಪರ-ವಿರೋಧಗಳು ಜೋರಾಗಿ ನಡೆಯುತ್ತಿವೆ. ಇದರ ಮಧ್ಯೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ನಾಯಕರಿಗೆ ಸಿದ್ಧಾಂತದ ಅಸ್ತ್ರ ಬೀಸಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ....
 

ಬೆಂಗಳೂರು, [ಜ.05]: ರಾಮನಗರವನ್ನು  ಎನ್ನುವುದನ್ನು 'ನವ ಬೆಂಗಳೂರು' ಮಾಡುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ. ರಾಮನಗರದ ಬದಲು 'ನವ ಬೆಂಗಳೂರು' ಎಂದು ಬದಲಿಸಬೇಕೆನ್ನುವ ಬಗ್ಗೆ ಪರ-ವಿರೋಧಗಳು ಜೋರಾಗಿ ನಡೆಯುತ್ತಿವೆ. 

ರಾಮನಗರವನ್ನು ನವ ಬೆಂಗಳೂರು ಬದಲಾವಣೆ ವಿವಾದಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ

ಇದರ ಮಧ್ಯೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ನಾಯಕರಿಗೆ ಸಿದ್ಧಾಂತದ ಅಸ್ತ್ರ ಬೀಸಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ....