ಅಂಬಿ ಕಾಲದಲ್ಲೇ ಅಕ್ರಮ ಗಣಿಗಾರಿಕೆ ಆರೋಪಕ್ಕೆ ಅಭಿಷೇಕ್ ಅಂಬರೀಶ್ ಉತ್ತರ!

ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. ಇದೀಗ ಅಭಿಷೇಕ್ ಪ್ರತಿಕ್ರಿಯೆ ಇದು. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 09): ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಪತ್ರ ಕೊಡೋಕೆ ಹೋದ್ರೆ ಮುಖಕ್ಕೆ ಬಿಸಾಡಿದ್ರು ಎಚ್‌ಡಿಕೆ'

' ನಾವೇ ಗಣಿಗಾರಿಕೆ ಮಾಡ್ತಾ ಇದ್ದಿದ್ರೆ , ಬ್ಯುಸಿನೆಸ್ ಇದ್ದಿದ್ರೆ ನಾವ್ಯಾಕೆ ಕ್ಲೋಸ್ ಮಾಡಿಸ್ತಾ ಇದ್ದೀವಾ..? ನಾವ್ಯಾಕೆ ಅಕ್ರಮ ಗಣಿಗಾರಿಕೆ ವಿರುದ್ದ ಧ್ವನಿ ಎತ್ತುತ್ತಿದ್ದೆವು ಹೇಳಿ..? ಎಂದು ಅಭಿಷೇಕ್ ಅಂಬರೀಶ್ ಪ್ರತಿಕ್ರಿಯಿಸಿದ್ಧಾರೆ. ನಮ್ಮ ಅಮ್ಮನ ಪರವಾಗಿ ಎಂದಿಗೂ ನಿಲ್ಲುತ್ತೇವೆ' ಎಂದಿದ್ದಾರೆ. 

Related Video