
'ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಪತ್ರ ಕೊಡೋಕೆ ಹೋದ್ರೆ ಮುಖಕ್ಕೆ ಬಿಸಾಡಿದ್ರು ಎಚ್ಡಿಕೆ'
ಸುಮಲತಾ- ಎಚ್ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕುಮಾರಸ್ವಾಮಿ ವಿರುದ್ದ ರೆಬೆಲ್ ಸ್ಟಾರ್ ಟೀಂ ಮುಗಿ ಬಿದ್ದಿದ್ದಾರೆ.
ಬೆಂಗಳೂರು (ಜು. 09): ಸುಮಲತಾ- ಎಚ್ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕುಮಾರಸ್ವಾಮಿ ವಿರುದ್ದ ರೆಬೆಲ್ ಸ್ಟಾರ್ ಟೀಂ ಮುಗಿ ಬಿದ್ದಿದ್ದಾರೆ. ಸಿನಿಮಾದವರನ್ನು ಕೀಳಾಗಿ ನೋಡುತ್ತಾರೆ. ಕುಮಾರಸ್ವಾಮಿ ಯಾವ ನಟರಿಗೂ ಕಡಿಮೆ ಇಲ್ಲ' ಎಂದು ನಟ ದೊಡ್ಡಣ್ಣ ವಾಗ್ದಾಳಿ ನಡೆಸಿದ್ದಾರೆ.
Add Asianetnews Kannada as a Preferred Source

' ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಮತ್ರ ಕೊಡೋಕೆ ಹೋಗಿದ್ದೆ. ಏನ್ ಸಾಧನೆ ಮಾಡಿದಾನೆ ಅಂತ ಸ್ಮಾರಕ ಮಾಡಬೇಕು ಎಂದು ಮನವಿ ಪತ್ರವನ್ನು ಮುಖಕ್ಕೆ ಬಿಸಾಡಿದ್ರು' ಎಂದು ದೊಡ್ಡಣ್ಣ ಹೇಳಿದ್ದಾರೆ.