ಇನ್ನೆರಡು ವಾರದಲ್ಲಿ 3 ನೇ ಅಲೆ ಮುನ್ಸೂಚನೆ, ನಿರ್ಬಂಧ ಅಗತ್ಯ: ಡಾ. ಎನ್ ಮಂಜುನಾಥ್

ಇನ್ನೆರಡು ವಾರದಲ್ಲಿ ರಾಜ್ಯದಲ್ಲಿ 3 ನೇ ಅಲೆ ಮುನ್ಸೂಚನೆಯನ್ನೂ ನೀಡಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 03): ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದೂ ರಾಜ್ಯದಲ್ಲಿಯೂ ಆತಂಕ ಹೆಚ್ಚಾಗಿದೆ. ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿಪಿಸಿಆರ್ ವರದಿ ಹಾಗೂ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ನೆಗೆಟಿವ್, ಕ್ವಾರಂಟೈನ್ ಕಡ್ಡಾಯ

ಇನ್ನೆರಡು ವಾರದಲ್ಲಿ ರಾಜ್ಯದಲ್ಲಿ 3 ನೇ ಅಲೆ ಮುನ್ಸೂಚನೆಯನ್ನೂ ನೀಡಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಸರ್ಕಾರ ಈಗಿನಿಂದಲೇ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. 

Related Video