Asianet Suvarna News Asianet Suvarna News

ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ, 2 ನೇ ಅಲೆ ಶುರುವಾಗಬಹುದು: ಸುಧಾಕರ್ ಎಚ್ಚರಿಕೆ

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ. 'ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ. ಕೊರೊನಾ ಹೋಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಸಿದ್ದಾರೆ. 

ಬೆಂಗಳೂರು (ಫೆ. 19): ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ. 'ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ. ಕೊರೊನಾ ಹೋಗಿಲ್ಲ. ನಮ್ಮ ಮಧ್ಯೆಯೇ ಇದೆ. 2 ನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಹೀಗಾಗಿ ಕೇರಳ, ಮಹಾ ಗಡಿಯಲ್ಲಿ ಹೈಅಲರ್ಟ್ ಮಾಡಲಾಗಿದೆ. ರಾಜ್ಯದಲ್ಲೂ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಕೊರೊನಾ 2 ನೇ ಅಲೆ ಆತಂಕ : ಮತ್ತೆ ಲಾಕ್‌ಡೌನ್ ವಾರ್ನಿಂಗ್

 

Video Top Stories