Asianet Suvarna News Asianet Suvarna News

ಲಾಕ್‌ಡೌನ್ ಸುಳಿವು ಕೊಟ್ಟ ಸಚಿವ ಶ್ರೀರಾಮುಲು

ಕರುನಾಡಿಗೆ ಇದುವರೆಗೂ 9399 ಮಂದಿಗೆ ಸೋಂಕು ತಗುಲಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಲಾಕ್‌ಡೌನ್ ಪಕ್ಕಾ ಎನ್ನುವ ಸೂಚನೆ ಕೊಟ್ಟಿದ್ದಾರೆ ಆರೋಗ್ಯ ಸಚಿವ ಶ್ರೀರಾಮುಲು. ಹೆಮ್ಮಾರಿಗೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ. ಮತ್ತೆ ಲಾಕ್‌ಡೌನ್ ಆಗುವ ಸಾಧ್ಯತೆ ನಿಚ್ಚಳವಾಗಿದೆ. ಶ್ರೀರಾಮುಲು ಮಾತುಗಳು ಇಲ್ಲಿವೆ ನೋಡಿ..! 

 

ಬೆಂಗಳೂರು (ಜೂ. 23): ಕರುನಾಡಿಗೆ ಇದುವರೆಗೂ 9399 ಮಂದಿಗೆ ಸೋಂಕು ತಗುಲಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಲಾಕ್‌ಡೌನ್ ಪಕ್ಕಾ ಎನ್ನುವ ಸೂಚನೆ ಕೊಟ್ಟಿದ್ದಾರೆ ಆರೋಗ್ಯ ಸಚಿವ ಶ್ರೀರಾಮುಲು. ಹೆಮ್ಮಾರಿಗೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ. ಮತ್ತೆ ಲಾಕ್‌ಡೌನ್ ಆಗುವ ಸಾಧ್ಯತೆ ನಿಚ್ಚಳವಾಗಿದೆ. ಶ್ರೀರಾಮುಲು ಮಾತುಗಳು ಇಲ್ಲಿವೆ ನೋಡಿ..! 

ಕೊರೊನಾ ಆರ್ಭಟಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಪ್ಲಾನ್; ಕುತೂಹಲ ಮೂಡಿಸಿದೆ ಮೇಯರ್‌ ಸಭೆ

Video Top Stories