ಹೊಸನಗರ ತಾಲೂಕು ಹಳ್ಳ-ಕೊಳ್ಳಗಳು ಭರ್ತಿ; ಹತ್ತಾರು ಎಕರೆ ಭತ್ತದ ಗದ್ದೆ ಜಲಾವೃತ

ಶಿವಮೊಗ್ಗ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಹೊಸನಗರ ತಾಲೂಕಿನ ಹಿಡ್ಲೆಮನೆ ಬಳಿ ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ. 

Share this Video
  • FB
  • Linkdin
  • Whatsapp

ಶಿವಮೊಗ್ಗ (ಆ. 07): ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಹೊಸನಗರ ತಾಲೂಕಿನ ಹಿಡ್ಲೆಮನೆ ಬಳಿ ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ. ಬೆಳೆದ ಬೆಳೆ ಕಣ್ಣೆದುರೇ ಕೊಚ್ಚಿ ಹೋಗುವುದನ್ನು ನೋಡಿ ರೈತರು ಕಂಗಾಲಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video