Asianet Suvarna News Asianet Suvarna News

ಕರಾವಳಿ, ಮಲೆನಾಡಿನಲ್ಲೂ ಮಹಾ ಮಳೆ ಅಬ್ಬರ; ರಸ್ತೆಗುರುಳಿವೆ ಮರಗಳು, ವಿದ್ಯುತ್ ಕಂಬಗಳು.!

ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸ್ತಿದಾನೆ. ನಿನ್ನೆ ಒಂದೇ ದಿನ ಭಾರೀ ಮಳೆಗೆ ನಾಲ್ವರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುಡ್ಡ ಕುಸಿತವಾಗಿದೆ. ಮರಗಳು ಧರೆಗುರುಳಿದೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾತ್ರಿ ಮನೆಗಳಿಗೆ ನೀರು ನುಗ್ಗಿದೆ. ಜನರು ಪರದಾಡುತ್ತಿದ್ದಾರೆ. ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ. 

ಬೆಂಗಳೂರು (ಆ. 06): ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸ್ತಿದಾನೆ. ನಿನ್ನೆ ಒಂದೇ ದಿನ ಭಾರೀ ಮಳೆಗೆ ನಾಲ್ವರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುಡ್ಡ ಕುಸಿತವಾಗಿದೆ. ಮರಗಳು ಧರೆಗುರುಳಿದೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾತ್ರಿ ಮನೆಗಳಿಗೆ ನೀರು ನುಗ್ಗಿದೆ. ಜನರು ಪರದಾಡುತ್ತಿದ್ದಾರೆ. ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ. 

ಮಹಾಮಳೆಗೆ ಬೆಚ್ಚಿ ಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

Video Top Stories