ಉಕ್ಕಿ ಹರಿಯುತ್ತಿರುವ ನೇತ್ರಾವತಿಯಲ್ಲಿ ಮೀನು ಹಿಡಿಯುವ ಸಾಹಸ..!

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅಪಾಯದ ಮಟ್ಟ ಮೀರಿ ನೇತ್ರಾವತಿ ತುಂಬಿ ಹರಿಯುತ್ತಿದ್ದಾಳೆ. ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸ್ಥಳೀಯರು ಹರಿವ ನೀರಿನಲ್ಲಿ ಫಿಶಿಂಗ್ ಮಾಡುತ್ತಿದ್ಧಾರೆ. ನದಿ ಪಾತ್ರದಲ್ಲಿ ಮುಳುಗಡೆ ಭೀತಿ ಎದುರಾಗಿದೆ. 

Share this Video
  • FB
  • Linkdin
  • Whatsapp

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅಪಾಯದ ಮಟ್ಟ ಮೀರಿ ನೇತ್ರಾವತಿ ತುಂಬಿ ಹರಿಯುತ್ತಿದ್ದಾಳೆ. ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸ್ಥಳೀಯರು ಹರಿವ ನೀರಿನಲ್ಲಿ ಫಿಶಿಂಗ್ ಮಾಡುತ್ತಿದ್ಧಾರೆ. ನದಿ ಪಾತ್ರದಲ್ಲಿ ಮುಳುಗಡೆ ಭೀತಿ ಎದುರಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಂಗಾಲಾಗಿರುವ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ, ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಮನವಿ

ಕರಾವಳಿಯ 3 ಜಿಲ್ಲೆಗಳಲ್ಲಿ ಮತ್ತೆರಡು ದಿನ ರೆಡ್‌ ಅಲರ್ಚ್‌ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (8 ತಾಲೂಕುಗಳು) ಮತ್ತು ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Related Video