ಕೊರೊನಾ ಲಸಿಕೆ ಲಭ್ಯತೆ ಬಗ್ಗೆ ಶ್ವೇತಪತ್ರ ಹೊರಡಿಸಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚನೆ

- ಕೊರೊನಾ ಲಸಿಕೆ ಲಭ್ಯತೆ ಬಗ್ಗೆ ಶ್ವೇತಪತ್ರ ಹೊರಡಿಸಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚನೆ - ಮೇ. 31 ರೊಳಗೆ ಮಾಹಿತಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - ಈಗಿನ ಲಸಿಕೆ ಪೂರೈಕೆ ನೋಡಿದರೆ ಎಲ್ಲರಿಗೂ ಲಸಿಕೆ ಸಿಗುವ ವಿಶ್ವಾಸವಿದೆ: ಎಜಿ

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 20):ಕೊರೊನಾ ಲಸಿಕೆ ಲಭ್ಯತೆ ಕುರಿತು, ಶ್ವೇತ ಪತ್ರ ಹೊರಡಿಸಿ. ಮೇ. 31 ರೊಳಗೆ ಮಾಹಿತಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈಗಿನ ಲಸಿಕೆ ಪೂರೈಕೆ ನೋಡಿದರೆ ಎಲ್ಲರಿಗೂ ಲಸಿಕೆ ಸಿಗುವ ವಿಶ್ವಾಸವಿದೆ. ಈ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಮನವರಿಕೆ ಮಾಡಲಿವೆ. ಅದಕ್ಕೊಂದು ನಿಯಮ ರೂಪಿಸುತ್ತೇವೆ ಎಂದು ಎಜಿ ಸ್ಪಷ್ಟನೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿಯಲ್ಲಿ ಮಕ್ಕಳ ಮೇಲೆ ಲಸಿಕೆ ಕ್ಲಿನಿಕಲ್ ಟ್ರಯಲ್, ಭರವಸೆ ಮೂಡಿಸಿದೆ ಲಸಿಕೆ

Related Video