Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

ಕಾಲೇಜಿನಲ್ಲಿ ಹಿಜಾಬ್‌ (Hijab) ಧರಿಸುವ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ (Raghupthi Bhat) ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 10): ಸಂಘಟನೆಯೊಂದು ಉಡುಪಿ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ (Hijab)ಧರಿಸುವಂತೆ ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿತ್ತು. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ನಂತರ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ' ಎಂದು ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ. ರಘುಪತಿ ಭಟ್ (Raghupti Bhat) ಅವರ ಹೇಳಿಕೆ ಬೆಂಬಲ ನೀಡುವಂತಹ ಹೇಳಿಕೆಯನ್ನು ಸಿಎಂ ಕೊಟ್ಟಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Hijab Row: ಮಧ್ಯ ಪ್ರವೇಶಿಸಲು ನಕಾರ, ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ: ಸುಪ್ರೀಂ

Related Video