
Hijab Row: ಮಕ್ಕಳ ಮನಸ್ಸಲ್ಲಿ ವಿಷದ ಬೀಜ ಬಿತ್ತೋದು ಬೇಡ, ಇಲ್ಲಿಗೆ ನಿಲ್ಲಿಸಿ: ಡಿಕೆಶಿ
ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ. ಈ ಗಲಾಟೆಗೆ ರಾಜಕೀಯ ಬಣ್ಣವೂ ಮೆತ್ತಿಕೊಂಡಿದೆ. ಯಾರ್ಯಾರು ಎಷ್ಟೆಷ್ಟು ಕೇಸರಿ ಶಾಲಿಗೆ ಆರ್ಡರ್ ಕೊಟ್ಟಿದ್ದಾರೆ..? ಎಲ್ಲಾ ಗೊತ್ತಿದೆ: ಡಿಕೆಶಿ
ಬೆಂಗಳೂರು (ಫೆ. 08): ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ. ಈ ಗಲಾಟೆಗೆ ರಾಜಕೀಯ ಬಣ್ಣವೂ ಮೆತ್ತಿಕೊಂಡಿದೆ. ಯಾರ್ಯಾರು ಎಷ್ಟೆಷ್ಟು ಕೇಸರಿ ಶಾಲಿಗೆ ಆರ್ಡರ್ ಕೊಟ್ಟಿದ್ದಾರೆ..? ಎಲ್ಲಾ ಗೊತ್ತಿದೆ. ಇವೆಲ್ಲಾ ಬೇಡ. ನಮ್ಮ ಮಕ್ಕಳ ಮನಸ್ಸಿನಲ್ಲಿ ವಿಷದ ಬೀಜ ಬಿತ್ತೋದು ಬೇಡ. ಇದನ್ನು ಇಲ್ಲಿಗೆ ನಿಲ್ಲಿಸೋಣ' ಎಂದು ಡಿಕೆಶಿ ಹೇಳಿದ್ದಾರೆ.
Add Asianetnews Kannada as a Preferred Source

ರಾಜ್ಯಾದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂ ಬೊಮ್ಮಾಯಿಗೆ ಡಿಕೆಶಿ ಮನವಿ