ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ: ಹಿಂದೂ ಕಾರ್ಯಕರ್ತ ಶಿವಾಜಿ ರಾವ್‌ ಅರೆಸ್ಟ್!

ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಕಿಂಗ್‌ಪಿನ್‌ನನ್ನ ಬಂಧಿಸಲಾಗಿದೆ. ದಾವಣಗೆರೆ ಮೂಲದ ಶಿವಾಜಿ ರಾವ್‌ ಯಾದವ್‌ನನ್ನ ಬಂಧಿಸಲಾಗಿದೆ. ಬಂಧಿತ ಶಿವಾಜಿ ರಾವ್‌ ಯಾದವ್‌ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದನಂತೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಸೆ.30):  ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ವೊಂದು ಸಿಕ್ಕಿದೆ. ಪೊಲೀಸರಿಗೆ ಚಾಲೆಂಜ್‌ ಆಗಿದ್ದಂತಹ ಪ್ರಕರಣವನ್ನ ಸಿಸಿಬಿ ಬೇಧಿಸಿದೆ. ಸಾಹಿತಿ, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಕಿಂಗ್‌ಪಿನ್‌ನನ್ನ ಬಂಧಿಸಲಾಗಿದೆ. ದಾವಣಗೆರೆ ಮೂಲದ ಶಿವಾಜಿ ರಾವ್‌ ಯಾದವ್‌ನನ್ನ ಬಂಧಿಸಲಾಗಿದೆ. ಬಂಧಿತ ಶಿವಾಜಿ ರಾವ್‌ ಯಾದವ್‌ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದನಂತೆ. ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಈತ ಟಾರ್ಗೆಟ್‌ ಮಾಡುತ್ತಿದ್ದ. 

Add Asianetnews Kannada as a Preferred SourcegooglePreferred

ನಟ ಪ್ರಕಾಶ್‌ ರಾಜ್‌ ಸೇರಿ ಹಲವರಿಗೆ ಜೀವ ಬೆದರಿಕೆ: ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ ಎಂದ ಅನಾಮಿಕ..!

Related Video